ಆದಿಶಕ್ತಿ ಹಾಗೂ ಹೊಂಬೆಳಕು ಮಹಿಳಾ ಸ್ವಸಹಾಯ ಸಂಘಕ್ಕೆ ಸಾಲದ ಚೆಕ್ ವಿತರಣೆ

ನಗರದ ದಟ್ಟಗಳ್ಳಿಯಲ್ಲಿ ಆದಿಶಕ್ತಿ ಮಹಿಳಾ ಸ್ವಸಹಾಯ ಸಂಘ, ಹೊಂಬೆಳಕು ಮಹಿಳಾ ಸ್ವಸಹಾಯ ಸಂಘ, ಆಸರೆ ಮಹಿಳಾ ಸ್ವಸಹಾಯ ಸಂಘವನ್ನು ಇಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (ಎಂಸಿಡಿಸಿಸಿ) ದ ಅಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ ಅವರು ಉದ್ಘಾಟಿಸಿದರು. [aigpl-gallery id="3444"] ಬಳಿಕ ಎಂಸಿಡಿಸಿಸಿ ಬ್ಯಾಂಕ್ ವತಿಯಿಂದ ಮಹಿಳೆಯರಿಗೆ ಸಾಲದ ಚೆಕ್ ಅನ್ನು ವಿತರಿಸಿದರು. ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಜೆ.ಸಿ.ಜನಾರ್ಧನ್, ಪ್ರಧಾನ ವ್ಯವಸ್ಥಾಪಕರು [...]

ಉತ್ತಮ ಕಾರ್ಯನಿರ್ವಹಣೆ ಗೆ ಅಪೆಕ್ಸ್ ಬ್ಯಾಂಕ್ ನಿಂದ ಪ್ರಶಸ್ತಿ

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತಕ್ಕೆ (ಎಂಸಿಡಿಸಿಸಿ) ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನಿಂದ ‘ಬಿ ವಿಭಾಗ’ದಲ್ಲಿ ‘ಉತ್ತಮ ಕಾರ್ಯನಿರ್ವಹಣೆ’ ನೀಡಿದ ಬ್ಯಾಂಕ್ ಎಂಬ ಪ್ರಶಸ್ತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಇಂದು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರೂ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದ ಉಪಾಧ್ಯಕ್ಷರು ಆದ ಜಿ.ಡಿ.ಹರೀಶ್ ಗೌಡ ಹಾಗೂ ಎಂಸಿಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾದ ಜೆ.ಸಿ.ಜನಾರ್ಧನ್ ಅವರು ಪ್ರಶಸ್ತಿ ಸ್ವೀಕರಿಸಿ ಗೌರವಕ್ಕೆ ಪಾತ್ರರಾದರು.ಬೆಂಗಳೂರಿನ ಅಪೆಕ್ಸ್ […]

ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಜೀವನ ಜ್ಯೋತಿ ವಿಮಾ ಯೋಜನೆ

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಎಂ.ಸಿ.ಡಿ.ಸಿ. ಸಿ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿ.